Wednesday, October 2, 2024
Wednesday, October 2, 2024

ದಸರಾ ಹಬ್ಬದ ಪ್ರಯುಕ್ತ ಯೋಗ ದಸರಾ , ಗಮನ ಸೆಳೆದ ಮಲ್ಲಕಂಬ

Date:

ನಾಡ ಹಬ್ಬ ದಸರಾ ಪ್ರಯುಕ್ತ ಮಹಾನಗರ ಪಾಲಿಕೆ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ಮಹಾಮಾರಿಂದಾಗಿ ಸ್ಥಗಿತಗೊಂಡಿದ್ದ ದಸರಾ ವೈಭವ ಈ ವರ್ಷ ಮತ್ತೆ ಮರುಕರಳಿಸಿದ್ದು ಇಂದು ದಸರಾ ಹಬ್ಬದ ಪ್ರಯುಕ್ತ ಯೋಗ ದಸರಾವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಣಾದ ಯೋಗ ಮತ್ತು ರಿಸರ್ಚ್ ಫೌಂಡೇಷನ್ ಹಾಗೂ ಪ್ರಾಣಯಾಮ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಇವರ ಆಶ್ರಯದಲ್ಲಿ ಯೋಗ ಹಾಗೂ ಯೋಗ ನಡಿಗೆ ,ಚಂಡೆ,ಮದ್ದಳೆ ಹಾಗೂ ಮಲ್ಲಕಂಬ ಕಾರ್ಯಕ್ರಮವನ್ನು ಆಯೋಜಿಸಿ ಉತ್ತಮ ಆರೋಗ್ಯಕ್ಕಾಗಿ ಯೋಗ ಎನ್ನುವ ಮೂಲಕ ಯೋಗ ಮಾಡಲಾಯಿತು. ನಂತರ  ಯೋಗ ವಿದ್ಯಾರ್ಥಿಗಳಿಂದ ಟ್ರಾಕ್ಟರ್ ನಲ್ಲಿ  ಮಲ್ಲಕಂಬ ಪ್ರದರ್ಶನ  ನೋಡುಗರ ಗಮನ ಸೆಳೆಯಿತು ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ,ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...