Thursday, December 18, 2025
Thursday, December 18, 2025

ಪಶ್ವಿಮ ಬಂಗಾಳ ಬೀರ್ಭೂಮ್ ಜಿಲ್ಲೆಯಲ್ಲಿ ಸಜೀವ ದಹನ ಪ್ರಕರಣ

Date:

ಪಶ್ಚಿಮ ಬಂಗಾಳದಲ್ಲಿ ಎಲ್ಲರ ಕರುಳು ಕಿವುಚುವ ದಾರುಣ ಘಟನೆ ಇತ್ತೀಚೆಗೆ ಅಲ್ಲಿನ ಬೀರ್ ಭೂಮ್ ಜಿಲ್ಲೆಯ ರಾಮ್ ಪುರಹತ್ ನಲ್ಲಿ ನಡೆದಿದೆ.
ಟಿಎಂಸಿ ನಾಯಕನ ಕೊಲೆಯ ಹಿನ್ನೆಲೆಯಲ್ಲಿ ಈ ಹಿಂಸಾಚಾರ ನಡೆದಿದೆ
ಎನ್ನಲಾಗಿದೆ.
ಟಿಎಂಸಿ ಕಾರ್ಯಕರ್ತರು ರೊಚ್ಚಿಗೆದ್ದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.ಎಂಟು ಜನರ ಸಜೀವ ದಹನವಾಗಿದೆ.
ಸುಟ್ಟ ಕರಕಲು ದೇಹಗಳನ್ನ ಒಟ್ಟು ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿವೆ.
ಈಗ ಹನ್ನೊಂದು ಆರೋಪಿಗಳನ್ನ ಈ ಸಂಬಂಧ ಅರೆಸ್ಟ್ ಮಾಡಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.
ಕೊಲ್ಕೊತಾ ನ್ಯಾಯಾಲಯ ಈ ಬಗ್ಗೆ ಸ್ವಯಂಪ್ರೇರಿತ ಸುಮೊಟೊ ವಿಚಾರಣೆ ಕೈಗೊಂಡಿದೆ.
ಪ್ರಧಾನಿ ಮೋದಿಯವರು
ಸದರಿ ಪ್ರಕರಣ ವಿಚಾರಣೆಗೆ ಎಲ್ಲ ಸಹಕಾರ ನೀಡುವುದಾಗಿಯೂ
ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ₹ 5 ಲಕ್ಷ ನೆರವು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...