Saturday, May 16, 2026
Saturday, May 16, 2026

ಶ್ರೀರೇಣುಕಾಚಾರ್ಯ ಜಯಂತಿ ಸರ್ಕಾರದ ಆದೇಶ

Date:

ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಅಧಿಕೃತವಾಗಿ ಈ ಬಗ್ಗೆ ಆದೇಶ ಹೊರಡಿಸಿದೆ. ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ರಾಜ್ಯ ಸರ್ಕಾರಕ್ಕೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಸಲ್ಲಿಸಿದೆ.

ಅದರಂತೆ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ನೀಡಿದೆ.

ರೇಣುಕಾಚಾರ್ಯ ಅವರು ತಮ್ಮ ಸಿದ್ಧಾಂತ ಶಿಖಾಮಣಿಯಂತಹ ಮಹಾನ್​ ಗೃಂಥವನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹರ್ದತೆ ಬದುಕನ್ನು ಅವರು ನಮಗೆ ಬೋಧಿಸಿದ್ದಾರೆ. ಸದ್ಯ ಇಂತಹ ಮಹಾನ್​ ವ್ಯಕ್ತಿಯ ಜಯಂತಿಯನ್ನು ಮಾರ್ಚ್​ 16 ರಂದು ಆಚರಿಸಿಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...