Friday, February 6, 2026
Friday, February 6, 2026

ಹೆದ್ದಾರಿ ದ್ವಿಪಥ ರಸ್ತೆಗೆ ₹ 96.20 ಕೋಟಿ ಮಂಜೂರು,- ಬಿ,ವೈ.ರಾಘವೇಂದ್ರ

Date:

ತೀರ್ಥಹಳ್ಳಿ ತಾಲೂಕು ಭಾರತಿಪುರ ಬಳಿಯ ಅಪಾಯಕಾರಿ ತಿರುವಿಗೆ ಚತುಷ್ಪಥ ಮೇಲ್ಸೇತುವೆ ಮತ್ತು ಮೇಗರವಳ್ಳಿ-ಆಗುಂಬೆ ದ್ವೀಪಥ ರಸ್ತೆ ಅಭಿವೃದ್ಧಿ ಯೋಜನೆಗೆ ಕೇಂದ್ರ ಭೂಸಾರಿಗೆ ಸಚಿವಾಲಯವು ಅನುಮೋದನೆ ನೀಡಿದೆ.

ರಾಷ್ಟ್ರೀಯ ಹೆದ್ದಾರಿ 169ಎದಲ್ಲಿ ಭಾರತೀಪುರ ಬಳಿ ಇದ್ದ ಅಪಾಯಕಾರಿ ಹಾಗೂ ಕ್ಲಿಷ್ಟಕರವಾಗಿದ್ದ ಹೇರ್ ಪಿನ್ ತಿರುವಿಗೆ ಬದಲೀ ರಸ್ತೆ ನಿರ್ಮಾಣ ಮಾಡುವಂತೆ ತೀರ್ಥಹಳ್ಳಿ ಹಾಗೂ ಶಿವಮೊಗ್ಗ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು.

ಸಂಸದರ ಪ್ರಯತ್ನದ ಈ ತಿರುವು ಬದಲಿಯಾಗಿ ಸುಮಾರು 1.30 ಕಿ.ಮೀ. ಉದ್ದದ ಚತುಷ್ಪಥ ರಸ್ತೆ ಹಾಗೂ ಮೇಲ್ಸೇತುವೆ ನಿರ್ಮಾಣಕ್ಕೆ 57 ಕೋಟಿ ರೂ.ಗೆ ಮಂಜೂರಾತಿ ನೀಡಲಾಗಿದೆ.

ಇದೇ ಸಮಯದಲ್ಲಿ ಮೇಗರವಳ್ಳಿಯಿಂದ ಆಗುಂಬೆ ನಡುವೆ 14.7 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ವಿಪಥ ರಸ್ತೆ ಅಭಿವೃದ್ಧಿಗೆ 96.20 ಕೋಟಿ ರೂ. ಮಂಜೂರಾಗಿದೆ ಎಂದು ಸಂಸದ ಬಿ‌‌.ವೈ. ರಾಘವೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...