Thursday, December 11, 2025
Thursday, December 11, 2025

ಅಸ್ಪೃಶ್ಯತೆ ಆಚರಣೆ ತಪ್ಪಿಸಲು ವಿನಯ ಸಾಮರಸ್ಯ ಯೋಜನೆ

Date:

ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ.

ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್ ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಮಗುವಿಗೆ ಪೋಷಕರಿಗೆ ದಂಡ ವಿಧಿಸಿದ್ದಾರೆ.ಅಸ್ಪೃಶ್ಯತೆ ನಿವಾರಣೆಗೆ ಹಲವು ಕ್ರಮ ಕೈಗೊಂಡರೂ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ ಎಂದರು.

ಅಸ್ಪೃಶ್ಯತೆಯನ್ನು ಹೋಗಲಾಡಿಸಿ ಸಾಮರಸ್ಯ ಕಾಪಾಡಲು ವಿನಯ ಸಾಮರಸ್ಯ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಲಾಗುವುದು. ರಾಜ್ಯದಲ್ಲಿನ 6020 ಗ್ರಾಮ ಪಂಚಾಯಿತಿಗಳಲ್ಲೂ ಅಸ್ಪೃಶ್ಯತೆ ವಿರುದ್ಧ ಸಾಮಾಜಿಕ ಸಾಮರಸ್ಯ ಕಾಪಾಡಲು ಸದಸ್ಯರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು,...

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ...

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...