Thursday, August 13, 2026
Thursday, August 13, 2026

ಹಳೇ ಶ್ರೀನಗರದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

Date:

ಇಂದು ನಸುಕಿನ ಜಾವ ಭದ್ರತಾ ಪಡೆಗಳು ಉಗ್ರರನ್ನು ಭೇಟೆಯಾಡಿದ್ದು, ಈ ಭೇಟೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಹಳೆ ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಈ ಕಾರ್ಯಾಚಾರಣೆ ನಡೆದಿದ್ದು, ಹತ್ಯೆಯಾದವರ ಪೈಕಿ ಓರ್ವ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿ ಸದಸ್ಯನಾಗಿದ್ದು, ಮತ್ತೊಬ್ಬ ಉಗ್ರ ಮಾಧ್ಯಮದ ಗುರುತಿನ ಚೀಟಿ (ಐಡಿ)ಯನ್ನು ದುರ್ಬಳಕೆ ಮಾಡಿಕೊಂಡಿದ್ದವನನ್ನು ಸಂಹಾರ ಮಾಡಿದ್ದಾರೆ.

ಇದು ಮಾಧ್ಯಮದ ದುರ್ಬಳಕೆಯ ಸ್ಪಷ್ಟ ಪ್ರಕರಣ ಸೂಚಿಸುತ್ತದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...