Thursday, February 5, 2026
Thursday, February 5, 2026

ಸಾಂಪ್ರದಾಯಿಕ ವೈದ್ಯ ಪದ್ಧತಿ ಅಧ್ಯಯನಕ್ಕೆ ಶೈಕ್ಷಣಿಕ ಅರ್ಹತೆ ಕಡ್ಡಾಯ

Date:

ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆಯುಷ್‌ ವೈದ್ಯ ಪದ್ಧತಿಗಳ ಕುರಿತು ಕೇಂದ್ರ ಸರ್ಕಾರವೇ ನೀತಿ ರೂಪಿಸಿದೆ.
ರಾಜ್ಯದಲ್ಲಿ ಪ್ರತ್ಯೇಕ ನೀತಿ ರೂಪಿಸಲು ಅವಕಾಶವಿಲ್ಲ. ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಆಯುಷ್‌ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಂಪ್ರದಾಯಿಕವಾಗಿ ಆಯುರ್ವೇದವನ್ನು ಅಭ್ಯಾಸ ಮಾಡುತ್ತಿರುವವರು ಬಳ್ಳಾರಿ ಮತ್ತು ಬೆಂಗಳೂರಿನ ಆಯುರ್ವೇದ ವಿಶ್ವವಿದ್ಯಾಲಯಗಳಲ್ಲಿ ತಮ್ಮನ್ನು ತಾವು ನೋಂದಾಯಿಸಿಕೊಳ್ಳಬಹುದು.ಅವರಿಗೆ ಸರ್ಕಾರ ಉಚಿತ ಸೀಟುಗಳನ್ನು ಕಾಯ್ದಿರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...