ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಡಾ: ರಾಜ್ ಕುಮಾರ್ ಟ್ರಸ್ಟ್ ಮತ್ತು ಎಸ್ಸಿಲಾರ್ ವಿಷನ್ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ “ನಮ್ಮ ದೃಷ್ಟಿ ನಮ್ಮ ಕರ್ನಾಟಕ” ಅರಿವು ಅಭಿಯಾನವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.
ಸಚಿವರಾದ ಬಿ.ಸಿ.ನಾಗೇಶ್, ಶಂಕರ ಪಾಟೀಲ್ ಮುನೇನಕೊಪ್ಪ, ನಟ ರಾಘವೇಂದ್ರ ರಾಜ್ ಕುಮಾರ್, ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಹಿರಿಯ ಅಧಿಕಾರಿಗಳು ಹಾಗೂ ಮೊದಲಾದವರು ಉಪಸ್ಥಿತರಿದ್ದರು.