Monday, March 30, 2026
Monday, March 30, 2026

ಐಟಿಬಿಟಿ ಕ್ಷೇತ್ರದಲ್ಲಿ ಕರ್ನಾಟಕದ ನೆರವು ಕೋರಿದ ಥಾಯ್ಲೆಂಡ್

Date:

ಥಾಯ್ಲೆಂಡ್‌ ದೇಶವು ಶಿಕ್ಷಣ, ಐಟಿ ಮತ್ತು ಬಿಟಿ ಕ್ಷೇತ್ರಗಳಲ್ಲಿ ಕರ್ನಾಟಕದ ನೆರವನ್ನು ಕೇಳಿದ್ದು, ರಾಜ್ಯದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದಾಗಿ ಕೋರಿದೆ.

ಇದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದರು.

ವಿಕಾಸಸೌಧದಲ್ಲಿ ಥಾಯ್ಲೆಂಡ್‌ ದೇಶದ ಭಾರತೀಯ ಕೌನ್ಸಿಲ್‌ ಜನರಲ್‌ ನಿಟಿರೂಜ್‌ ಫೋನ್‌ ಪ್ರಸೆರ್ಟ್‌ ನೇತೃತ್ವದ ನಿಯೋಗದೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಥಾಯ್ಲೆಂಡ್‌ ಜತೆ ಸಹಭಾಗಿತ್ವ ಹೊಂದಲು ರಾಜ್ಯ ಸರ್ಕಾರ ಉತ್ಸುಕವಾಗಿದೆ.

ಥಾಯ್ಲೆಂಡ್‌ ಪ್ರವಾಸೋದ್ಯಮ ಚಟುವಟಿಕೆಗಳನ್ನು ಅವಲಂಬಿಸಿದೆ. ಹೀಗಾಗಿ, ಪ್ರವಾಸೋದ್ಯಮ ಕ್ಷೇತ್ರಕ್ಕೆ ಬೇಕಿರುವ ತಂತ್ರಜ್ಞಾನದ ನೆರವು ನೀಡಲು ಕೂಡ ತಾವು ಸಿದ್ದ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...