Thursday, October 3, 2024
Thursday, October 3, 2024

ಮಕ್ಕಳು ಮನಸ್ಸನ್ನು ನಿಯಂತ್ರಿಸಿ ಪಾಠ ಕಲಿಯಬೇಕು- ಮೋದೀಜಿ

Date:

ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು‌ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮೈಸೂರಿನಿಂದ ಏಕೈಕ ವಿದ್ಯಾರ್ಥಿಯಾಗಿ ಭಾಗವಹಿಸಿದ್ದ ಜಿಲ್ಲೆಯ ದೊಡ್ಡ ಮಾರನಗೌಡನಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 11ನೇ ತರಗತಿಯ ವಿದ್ಯಾರ್ಥಿ ಎಂ.ಬಿ. ತರುಣ್ ಅವರು ಶುಕ್ರವಾರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆನ್‌ಲೈನ್ ಪಾಠದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಡಕುಗಳ ಬಗ್ಗೆ ಪ್ರಶ್ನಿಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಿದರು.

ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಸಲಹೆ ನೀಡಿದರು.

ಆಫ್‌ಲೈನ್ ಪಾಠಕ್ಕಿಂತ ಆನ್‌ಲೈನ್ ಪಾಠ ಎಷ್ಟು ಮುಖ್ಯ ಎಂದು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಆಫ್‌ಲೈನ್ ತರಗತಿ ಒಂದು ನಿಗದಿತ ಸ್ಥಳದಲ್ಲಿ ಮಾತ್ರ ಕಲಿಯಲು ಅವಕಾಶ. ಆದರೆ ಆನ್‌ಲೈನ್ ತರಗತಿಯಿಂದ ಯಾವಾಗ, ಎಲ್ಲಿಬೇಕಾದರೂ ಕಲಿಯಬಹುದು ಎಂದರು.

ಬೃಹತ್ ಎಲ್‌ಇಡಿ ಪರದೆಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು ಮೋದಿ ಜೊತೆಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಮಕ್ಕಳ ಕಲಿಕೆ, ಪರೀಕ್ಷಾ ಫೋಬಿಯಾ ತಪ್ಪಿಸಲು ಕಾರ್ಯಕ್ರಮ ಸಹಕಾರಿ ಆಗಿತ್ತು, ಪರೀಕ್ಷೆ ಒತ್ತಡ ಕಡಿಮೆ ಮಾಡಲು ಪ್ರಧಾನಿಗಳ ಉತ್ತರ ಸಹಕಾರಿ ಆಗಿತ್ತು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...