Thursday, October 3, 2024
Thursday, October 3, 2024

ಶ್ರೀಲಂಕಾಗೆ ಭಾರತದಿಂದ 40,000 ಮೆಟ್ರಿಕ್ ಟನ್ ಡೀಸೆಲ್ ರವಾನೆ

Date:

ಆರ್ಥಿಕ ಸಂಕಷ್ಟ ಮತ್ತು ಡೀಸೆಲ್ ಕೊರತೆಯಿಂದ ನಲುಗಿರುವ ನೆರೆಯ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ.

40,000 ಮೆಟ್ರಿಕ್ ಟನ್ ನಷ್ಟು ಪ್ರಮಾಣದ ಡೀಸೆಲ್ ಅನ್ನು ಭಾರತ ಶ್ರೀಲಂಕಾಗೆ ರವಾನಿಸಿದ್ದು, ಇದೀಗ ಸರಕು ಕೊಲಂಬೊ ತಲುಪಿದೆ.

ಶ್ರೀಲಂಕಾದಲ್ಲಿ 13 ಗಂಟೆಗಳ ಪವರ್ ಕಟ್ ಘೋಷಿಸಲಾಗಿದ್ದು ಈ ಪ್ರಮಾಣದ ವಿದ್ಯುತ್ ಅಭಾವವನ್ನು ದೇಶವು 1996ರಿಂದಲೂ ಎದುರಿಸಿರಲಿಲ್ಲ. ಭಾರತ ಕಳಿಸಿರುವ ಡೀಸೆಲ್ ನಿಂದಾಗಿ ಪವರ್ ಕಟ್ ಅವಧಿ ಇಳಿಕೆಯಾಗುವುದಾಗಿ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿಗಷ್ಟೆ ಭಾರತ 100 ಕೋಟಿ ಡಾಲರ್ ಹಣದ ನೆರವನ್ನು ಶ್ರೀಲಂಕಾಗೆ ನೀಡಿತ್ತು. ಅಲ್ಲದೆ ಅಗತ್ಯ ಬಿದ್ದಲ್ಲಿ ಅದಕ್ಕೂ ಹೆಚ್ಚಿನ ಆರ್ಥಿಕ ನೆರವು ನೀಡುವಲ್ಲಿ ಭಾರತ ಬದ್ಧವಾಗಿದೆ ಎಂದು ಭಾರತ ಘೋಷಿಸಿತ್ತು.

ಶ್ರೀಲಂಕಾ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...