Wednesday, April 8, 2026
Wednesday, April 8, 2026

ದೇವರು ಕೊಟ್ಟ ವರ

Date:

ದೇವರು ಎಲ್ಲ ಕಡೆ ಇರುತ್ತಾನೆ. ಆತನ ದಯೆ ಒಂದಿದ್ದರೆ, ಎಂತಹದ್ದೇ ಪರಿಸ್ಥಿತಿ ಎದುರಾದರೂ ಏನೂ ಆಗುವುದಿಲ್ಲ ಎಂಬ ಮಾತನ್ನು ನಾವು ಹಿರಿಯರು ಹೇಳಿರುವುದನ್ನು ಕೇಳಿರುತ್ತೇವೆ. ದೇವರು ಒಂದಲ್ಲ ಒಂದು ರೂಪದಲ್ಲಿ ಬಂದು ಕಾಪಾಡುತ್ತಾನೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ ಇದೆ.

ರಾಜಸ್ಥಾನದ ಕರೌಲಿ ಯಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂಸಾಚಾರದ ತೀವ್ರ ಸ್ವರೂಪದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ವೇಳೆಯಲ್ಲಿ ಒಂದು ಪುಟ್ಟ ಬಾಲಕಿ ಬೆಂಕಿಯಲ್ಲಿ ಸಿಲುಕಿಕೊಂಡಿದ್ದಳು, ಈ ಸಂದರ್ಭದಲ್ಲಿ ಕಾನ್ಸ್ಟೇಬಲ್ ಒಬ್ಬರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಆ ಪುಟ್ಟ ಬಾಲಕಿಯನ್ನು ರಕ್ಷಿಸಿದ್ದಾರೆ. ಪುಟ್ಟ ಬಾಲಕಿಯನ್ನು ಕಾನ್ಸ್ಟೇಬಲ್ ತಮ್ಮ ಕೈಯಲ್ಲಿ ರಕ್ಷಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾನ್ಸ್ಟೇಬಲ್ ಅವರ ಹೆಸರು ನೀತ್ರೆಶ್ ಶರ್ಮಾ (31 ವರ್ಷ) ಪುಟ್ಟ ಬಾಲಕಿಯನ್ನು ಬೆಂಕಿಯಿಂದ ರಕ್ಷಿಸಿ ತಮ್ಮ ಶೌರ್ಯ ವನ್ನು ಪ್ರದರ್ಶಿಸಿದ್ದಾರೆ. ಇವರ ಈ ಸಾಧನೆಗೆ ರಾಜಸ್ಥಾನ ಪೊಲೀಸ್ ಇಲಾಖೆ ಹೆಡ್ ಪೊಲೀಸ್ ಕಾನ್ಸ್ಟೇಬಲ್ ಪದೋನ್ನತಿ ಹುದ್ದೆ ನೀಡಿ ಗೌರವಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...