Sunday, May 24, 2026
Sunday, May 24, 2026

ಮೋದೀಜಿ ಅವರ ಅವಧಿಯಲ್ಲಿ ಇಂಚು ನೆಲವನ್ನೂ ಬಿಟ್ಟುಕೊಟ್ಟಿಲ್ಲ- ರಿಜಿಜು

Date:

ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಲೋಕಸಭೆಯಲ್ಲಿ ತಿಳಿಸಿದರು.

ಚೀನಾ ಗಡಿಗೆ ಹೊಂದಿಕೊಂಡಿರುವ ಅರುಣಾಚಲಪ್ರದೇಶ ಶೇ 100ರಷ್ಟು ಸುರಕ್ಷಿತ ಹಾಗೂ ಭದ್ರವಾಗಿದೆ ಎಂದರು.

ಉಕ್ರೇನ್‌ ವಿದ್ಯಮಾನಗಳ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ಭಾರತದ ಪ್ರದೇಶವನ್ನು ಸ್ವಲ್ಪ-ಸ್ವಲ್ಪವಾಗಿ ಚೀನಾಕ್ಕೆ ಬಿಟ್ಟು ಕೊಡಲಾಗುತ್ತಿದೆ ಎಂದು ಬಿಎಸ್‌ಪಿ ಸಂಸದ ಶ್ಯಾಮಸಿಂಗ್ ಯಾದವ್‌ ಹೇಳಿದರು.

ಆಗ ಮಧ್ಯಪ್ರವೇಶಿಸಿದ ಸಚಿವ ರಿಜಿಜು, ಕೆಲ ಪ್ರದೇಶಗಳು ಈಗಲೂ ಚೀನಾ ಹಾಗೂ ಪಾಕಿಸ್ತಾನದ ವಶದಲ್ಲಿವೆ. ಈ ಪ್ರದೇಶಗಳು ಅತಿಕ್ರಮಣಗೊಳ್ಳಲು ಕಾರಣರಾದವರ ಹೆಸರುಗಳನ್ನು ಪ್ರಸ್ತಾಪಿಸುವುದಿಲ್ಲ. ಆದರೆ, ಮೋದಿ ಅವರು ಪ್ರಧಾನಿಯಾದ ನಂತರ ಒಂದು ಇಂಚೂ ಪ್ರದೇಶವನ್ನು ಸಹ ಬಿಟ್ಟುಕೊಟ್ಟಿಲ್ಲ ಎಂದು ತಿರುಗೇಟು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...

DC Shivamogga ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸೋಣ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು...