Tuesday, August 25, 2026
Tuesday, August 25, 2026

75 ಕೆರೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯಕ್ಕೆ ಪ್ರಧಾನಿ ಸೂಚನೆ

Date:

ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯ ಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ.

ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿ ಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಆರ್ಥಿಕ ಇಲಾಖೆಯ ಅನುಮೋದನೆಯಾಗಬೇಕು ಎಂಬ ವಿಷಯವನ್ನು ಗಮನಕ್ಕೆ ತರಲಾಯಿತು.

ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಿಂದ ಘೋಷಿಸುವ ಅಂತಿಮ ಘಟ್ಟದಲ್ಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...