Sunday, May 17, 2026
Sunday, May 17, 2026

ವಾಪಸ್ಸಾಗುವ ಕಾಶ್ಮೀರಿ ಪಂಡಿತ ಕುಟುಂಬಗಳಿಗೆ ಆಸ್ತಿ ಮರುನೀಡಿಕೆ

Date:

ಕಾಶ್ಮೀರದಿಂದ ವಲಸೆ ಹೋದವರಿಗೆ ಅವರ ಅಸ್ತಿಗಳನ್ನು ಹಿಂದಿರುಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ 610 ಮಂದಿಗೆ ಆಸ್ತಿಯನ್ನು ವಾಪಸ್‌ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್‌ ರಾಜ್ಯಸಭೆಯಲ್ಲಿ ತಿಳಿಸಿದರು.

ಸರ್ಕಾರ ವಲಸಿಗ ಕಾಶ್ಮೀರಿಗಳಿಗೆ ಆಸ್ತಿಯನ್ನು ಹಿಂದಿರುಗಿಸಲು ಸಮರ್ಥವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳೂ ನಡೆಯುತ್ತಿವೆ’ ಎಂದರು.

ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಅವರು, ವಲಸಿಗರ ಆಸ್ತಿಗಳ ಪಾಲಕರಾಗಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ. ವಲಸಿಗರ ದೂರುಗಳನ್ನು ಪರಿಹರಿಸಲು ಸರ್ಕಾರ ಪೋರ್ಟಲ್ ಅನ್ನೂ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು.

ವಲಸಿಗರ ದೂರು ನೈಜವಾಗಿದ್ದರೆ, ಅವರ ಆಸ್ತಿ ಹಿಂತಿರುಗಿಸಲಾಗುತ್ತದೆ. ಇಲ್ಲಿಯವರೆಗೆ, 610 ಅರ್ಜಿದಾರರ ಆಸ್ತಿಯನ್ನು ಹಿಂದಿರುಗಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...