Tuesday, August 25, 2026
Tuesday, August 25, 2026

ವಾಪಸ್ಸಾಗುವ ಕಾಶ್ಮೀರಿ ಪಂಡಿತ ಕುಟುಂಬಗಳಿಗೆ ಆಸ್ತಿ ಮರುನೀಡಿಕೆ

Date:

ಕಾಶ್ಮೀರದಿಂದ ವಲಸೆ ಹೋದವರಿಗೆ ಅವರ ಅಸ್ತಿಗಳನ್ನು ಹಿಂದಿರುಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ 610 ಮಂದಿಗೆ ಆಸ್ತಿಯನ್ನು ವಾಪಸ್‌ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್‌ ರಾಜ್ಯಸಭೆಯಲ್ಲಿ ತಿಳಿಸಿದರು.

ಸರ್ಕಾರ ವಲಸಿಗ ಕಾಶ್ಮೀರಿಗಳಿಗೆ ಆಸ್ತಿಯನ್ನು ಹಿಂದಿರುಗಿಸಲು ಸಮರ್ಥವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳೂ ನಡೆಯುತ್ತಿವೆ’ ಎಂದರು.

ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಅವರು, ವಲಸಿಗರ ಆಸ್ತಿಗಳ ಪಾಲಕರಾಗಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ. ವಲಸಿಗರ ದೂರುಗಳನ್ನು ಪರಿಹರಿಸಲು ಸರ್ಕಾರ ಪೋರ್ಟಲ್ ಅನ್ನೂ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು.

ವಲಸಿಗರ ದೂರು ನೈಜವಾಗಿದ್ದರೆ, ಅವರ ಆಸ್ತಿ ಹಿಂತಿರುಗಿಸಲಾಗುತ್ತದೆ. ಇಲ್ಲಿಯವರೆಗೆ, 610 ಅರ್ಜಿದಾರರ ಆಸ್ತಿಯನ್ನು ಹಿಂದಿರುಗಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...