Wednesday, October 2, 2024
Wednesday, October 2, 2024

ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆ

Date:

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ, ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯನ್ನು ಈ ಬಜೆಟ್ ನಲ್ಲಿ ಜಾರಿಗೆ ತರಲಾಗಿದೆ ಎಂದರು.

ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ವಿಷಯಗಳು, ಪ್ರಶ್ನಾ ಪತ್ರಿಕೆಗಳು ಆನ್ ಲೈನ್ ನಲ್ಲಿ ಲಭ್ಯ ಇರುತ್ತವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...