Sunday, May 17, 2026
Sunday, May 17, 2026

ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆ

Date:

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ, ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯನ್ನು ಈ ಬಜೆಟ್ ನಲ್ಲಿ ಜಾರಿಗೆ ತರಲಾಗಿದೆ ಎಂದರು.

ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ವಿಷಯಗಳು, ಪ್ರಶ್ನಾ ಪತ್ರಿಕೆಗಳು ಆನ್ ಲೈನ್ ನಲ್ಲಿ ಲಭ್ಯ ಇರುತ್ತವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...