Tuesday, December 16, 2025
Tuesday, December 16, 2025

ಕುವೆಂಪು ವಿವಿ ಬೋಧಕೇತರ ಸಿಬ್ಬಂದಿಗೆ ಮುಂಬಡ್ತಿ

Date:

ದಶಕಗಳಿಂದ ಕಗ್ಗಂಟಾಗಿದ್ದ ವಿಶ್ವವಿದ್ಯಾಲಯದ ಬೋಧಕೇತರ ನೌಕರರ ಮುಂಬಡ್ತಿ‌ ಸಮಸ್ಯೆ ಪರಿಹರಿಸಿ ಅರ್ಹ ನೌಕರರಿಗೆ ಕುವೆಂಪು ವಿಶ್ವವಿದ್ಯಾಲಯವು ಆದೇಶ ನೀಡಿದ್ದು, ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಸಿಂಡಿಕೇಟ್ ಸದಸ್ಯರಾದ ಬಳ್ಳೇಕೆರೆ ಸಂತೋಷ್, ಧರ್ಮಪ್ರಸಾದ್, ರಾಮಲಿಂಗಪ್ಪ ಮತ್ತು ರಮೇಶ್ ಬಾಬು ಅವರನ್ನು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಕುಲಪತಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.

2017ರ ಮಾರ್ಚ್ 03ರ ಜೇಷ್ಠತಾ ಪಟ್ಟಿಯ ಅನ್ವಯ ಸಹಾಯಕ‌ ಕುಲಸಚಿವ ವೃಂದದಿಂದ ಪ್ರಥಮ ದರ್ಜೆ ಸಹಾಯಕ ವೃಂದದವರೆಗೆ ಅರ್ಹ ನೌಕರರಿಗೆ ಕಳೆದ ಏಪ್ರಿಲ್ 06 ರಂದು ಮುಂಬಡ್ತಿಯ ಆದೇಶವನ್ನು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರು ನೀಡಿದ್ದರು.

ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಉಪಕುಲಸಚಿವೆ ಸುಮನ್‌ ಆಚಾರ್, ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಅಲಿ, ಸಿದ್ದರಾಮ, ಸುಶೀಲ, ರೇಖಾ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...