Tuesday, August 25, 2026
Tuesday, August 25, 2026

ಸಿ.ಎಂ.ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ-ದೇವೇಗೌಡರು

Date:

ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಘೋಷಿಸಿದರು.

ರಾಮನಗರದಲ್ಲಿ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಮಾಹಿತಿ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು.

ಹಾಲಿ ಅಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸರಿಸಮನಾಗಿ ಸಂಸದೀಯ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು. ಈ ಮೂಲಕ ಇಬ್ಬರೂ ಅನುಭವಿ ನಾಯಕರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...