Sunday, October 6, 2024
Sunday, October 6, 2024

ಹೊಸಪೇಟೆ ಬಿಜೆಪಿ ಕಾರ್ಯಕಾರಿಣಿ ಪಕ್ಷಕ್ಕೆ ಹೊಸ ಚರಿಷ್ಮ ತರಲಿದೆಯೆ?

Date:

ಇದೇ ತಿಂಗಳು 16 ಹಾಗೂ 17 ರಂದು ಹೊಸಪೇಟೆಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆ ಹಲವು ಕಾರಣಗಳಿಂದ ಈಗ ಮಹತ್ವ ಪಡೆದುಕೊಂಡಿದೆ. ” ಹೊಸ ನೀರು, ಹೊಸ ನೀತಿ” ಯ ಹರಿವಿಗೆ ಈ ಸಭೆ ನಾಂದಿ ಹಾಡಲಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಸಂಪೂರ್ಣ ಕಾಯಕಲ್ಪ‌ ನೀಡುವ ನಿಟ್ಟಿನಲ್ಲಿ ಈ ಸಭೆ ಮಹತ್ವದ ಪಾತ್ರ ವಹಿಸಲಿದೆ.
ಈ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ರಾಜ್ಯ‌ ನಾಯಕರು ಭಾಗವಹಿಸಲಿದ್ದಾರೆ. ಮುಂದಿನ ಚುನಾವಣೆ ಎದುರಿಸಲು ಪಕ್ಷದ ಅಜೆಂಡಾ ಏನು ? ಎಂಬುದರ ಬಗ್ಗೆಯೂ ಈ ಸಭೆಯಲ್ಲಿ ಸುಳಿವು ದೊರಕಲಿದೆ.

ಮುಂದಿನ ಚುನಾವಣೆ ದೃಷ್ಟಿಯಿಂದ ಪಕ್ಷದ ಇಮೇಜ್ ಬದಲಾಯಿಸುವುದು ಅನಿವಾರ್ಯ ಎಂಬುದು ಬಿಜೆಪಿ ವರಿಷ್ಠರ ಅಭಿಪ್ರಾಯವಾಗಿದೆ.

ರಾಜ್ಯ ಘಟಕದ ಒಟ್ಟಾರೆ ವಿದ್ಯಮಾನ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ‌ ನಿರೀಕ್ಷೆಯಂತೆ ಇಲ್ಲ. ಜಾತಿವಾದ, ವಂಶವಾದ ಹಾಗೂ ಭ್ರಷ್ಟಾಚಾರದ ವಿರುದ್ಧ ಪಕ್ಷ ನಿಲ್ಲಬೇಕೆಂಬ ರಾಷ್ಟ್ರೀಯ ನಾಯಕರ ಧೋರಣೆಗೆ ಮೊದಲ ಅಡ್ಡಿ ಕರ್ನಾಟಕದಿಂದಲೇ ಎದುರಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...