ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ
ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿದರು. ಕಾಮಗಾರಿಯ ಪ್ರಗತಿಯನ್ನ ವೀಕ್ಷಿಸಿದರು.
ಮಾಜಿ ಮುಖ್ಯಮಂತ್ರಿ
ಶ್ರೀ ಬಿ.ಎಸ್.ಯಡಿಯೂರಪ್ಪನವರ ಕನಸಿನ ಕೂಸಾದ ಈ ಯೋಜನೆ ಇನ್ನೇನು
ಕಾರ್ಯಗತವಾಗುವ ಹಂತದಲ್ಲಿದೆ.