Thursday, July 9, 2026
Thursday, July 9, 2026

ಸಾರ್ವಜನಿಕ ಫ್ಲೆಕ್ಸ್ ಮೂಲಕ ಕುಂದುಕೊರತೆ ಹೇಳಿಕೊಂಡ ಶೃಂಗೇರಿ

Date:

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

ಶೃಂಗೇರಿಗೂ ಸಿಎಂ ಭೇಟಿ ನೀಡುತ್ತಿದ್ದು, ಸಿಎಂ ಭೇಟಿಗೆ ಸ್ವಾಗತ ಕೋರಿ ಅಣಕವಾಡುತ್ತಿರುವ ಬ್ಯಾನರೊಂದು ಪತ್ತೆಯಾಗಿದೆ.

“ದಯವಿಟ್ಟು ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು” ಎಂದು ಸಿಎಂ ಗೆ ಸೂಚಿಸುತ್ತಿರುವ ಬ್ಯಾನರ್ ಗಮನ ಸೆಳೆಯುತ್ತಿದೆ.

ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ 15 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ, ಸರ್ಕಾರ ಪದೇ ಪದೇ ಮಾತು ತಪ್ಪುತ್ತಿದೆ. ಹೀಗಾಗಿ ಸಿಎಂ ಗೆ ಸ್ವಾಗತ ಕೋರಿ ನಿಧಾನವಾಗಿ ಚಲಿಸುವಂತೆ ಎಚ್ಚರಿಸುವ ಬ್ಯಾನರ್ ಹಾಕಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಶಂಗೇರಿ ಸುಸಜ್ಜಿತ ಆಸ್ಪತ್ರೆ ಮಂಜೂರಾರಿ ಕಡತವು 15 ವರ್ಷಗಳಿಂದ ಪ್ರಗತಿಯಲ್ಲಿದೆ. ತೀವ್ರ ಅನಾರೋಗ್ಯ ಸಂದರ್ಭದಲ್ಲಿ ಸುಮಾರು ನೂರು ಕಿ.ಮೀ ದೂರದ ಆಸ್ಪತ್ರೆಗೆ ತೆರೆಳಬೇಕಾದ ಕಾರಣ, ದಯವಿಟ್ಟು ತಮ್ಮ ಹಾಗೂ ನಮ್ಮ ಊರಿನವರ ಸುರಕ್ಷತೆಯ ದೃಷ್ಟಿಯಿಂದ ವಾಹನದಲ್ಲಿ ನಿಧಾನವಾಗಿ ಚಲಿಸಿ” ಎಂದು ಬರೆಯಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...