Sunday, May 17, 2026
Sunday, May 17, 2026

ಶಿವಮೊಗ್ಗ ಏರ್ ಪೋರ್ಟಿಗೆ ಯಡಿಯೂರಪ್ಪ ಹೆಸರು-ಬೊಮ್ಮಾಯಿ

Date:

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ
ಬಿ.ಎಸ್‌ಯಡಿಯೂರಪ್ಪ ಅವರ ಹೆಸರಿಡುವ ತೀರ್ಮಾನವನ್ನು ತಮ್ಮ ಸಚಿವ ಸಂಪುಟ ಕೈಗೊಂಡಿದೆ ಎಂದು ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಅವರು ಇಂದು ಶಿವಮೊಗ್ಗ ಭೇಟಿಯಲ್ಲಿ ತಿಳಿಸಿದರು .
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿ ವೀಕ್ಷಿಸಿ ಅವರು ಮಾತನಾಡುತ್ತಿದ್ದರು.
ಇಷ್ಟು ದಿನ ವಿಮಾನ ನಿಲ್ದಾಣದ ಹೆಸರಿನ ಬಗ್ಗೆ ಇದ್ದ ಊಹಾಪೋಹಗಳಿಗೆ
ಈಗ ವಿರಾಮ ಸಿಕ್ಕಂತಾಗಿದೆ.
ಬಹುತೇಕ ನಾಯಕರು ಈ ಹೆಸರಿನ ಆಯ್ಕೆಯನ್ನ ಬೆಂಬಲಿಸಿದ್ದಾರೆಂದು ಸ್ಥಳೀಯ ರಾಜಕೀಯ ಮುಂಖಂಡರ ಅಭಿಪ್ರಾಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...