Sunday, May 17, 2026
Sunday, May 17, 2026

ಶ್ರೀಬಾಲರಾಜ್ ಶಿವಮೊಗ್ಗ ಡಿವೈಎಸ್ಪಿ ಆಗಿ ಅಧಿಕಾರ ಸ್ವೀಕಾರ

Date:

ಶಿವಮೊಗ್ಗ ಡಿವೈಎಸ್ ಪಿಯಾಗಿ ಬಾಲರಾಜ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲರಾಜ್ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಇವರು ತೀರ್ಥಹಳ್ಳಿಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಇನ್ನು ಡಿವೈಎಸ್ಪಿ ಆಗಿದ್ದ ಪ್ರಶಾಂತ್ ಮುನ್ನೋಳಿ ಅವರನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...