Sunday, May 17, 2026
Sunday, May 17, 2026

ಹುಬ್ಬಳ್ಳಿ ಗಲಭೆ ಆರೋಪಿ ವಸೀಂ ಪಠಾಣ್ ಪೋಲಿಸರ ವಶಕ್ಕೆ

Date:

ಗಲಭೆ ಪೀಡಿತ ಹುಬ್ಬಳ್ಳಿ ಸಹಜ ಸ್ಥಿತಿಯತ್ತ ಮರಳಿದೆ. ಗಲಭೆಯ ಮಾಸ್ಟರ್ ಮೈಂಡ್ ಎಂದೇ ಹೇಳಲಾಗಿರೋ ವಸೀಂ ಪಠಾಣ್ ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದೇ ವೇಳೆ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಾ ಸಾಗಿದೆ. ಗಲಭೆಯಲ್ಲಿ ಎಐಎಂಐಎಂ ಪಾತ್ರ ಇದೆ ಎಂದು ಹೇಳುತ್ತಿರುವಾಗಲೇ ಸಂಘಟನೆಯೊಂದರ ಹೆಸರೂ ತಳಕು ಹಾಕಿಕೊಂಡಿದೆ.

ಮುಂಬೈ ಮೂಲದ ರಝಾ ಅಕಾಡೆಮಿಯೂ ಗಲಭೆ ಕೃತ್ಯದಲ್ಲಿ ಷಡ್ಯಂತ್ರ ರೂಪಿಸಿತ್ತು ಅನ್ನೋ ಮಾತು ಕೇಳಿ ಬಂದಿದೆ. ಇದಕ್ಕೆ ಪುಷ್ಟಿ ನೀಡೋ ರೀತಿಯಲ್ಲಿ ಬಂಧಿತ ವಸೀಂ ಪಠಾಣ್, ತೌಫೆಲ್ ಮುಲ್ಲಾ ರಝಾ ಅಕಾಡೆಮಿಯ ಮುಖಂಡರು. ಏನಾದರೂ ನೆಪ ಸಿಕ್ಕರೆ ಗಲಭೆ ಸೃಷ್ಟಿಸೋ ಪ್ಲ್ಯಾನ್ ನಲ್ಲಿದ್ದ ಇವರಿಗೆ ಯುವಕನೋರ್ವ ಹಾಕಿದ ವಿವಾದಾತ್ಮಕ ಪೋಸ್ಟ್ ಪ್ರಚೋದನೆ ಕೊಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...