Monday, August 24, 2026
Monday, August 24, 2026

ಹಿಂದೂ ಮುಸ್ಲಿಂ ವಿವಾದ ಶಾಂತಿಯುತ ಪರಹಾರ- ಸುಬ್ರಮಣ್ಯಸ್ವಾಮಿ

Date:

ಕೃಷ್ಣ ಜನ್ಮಭೂಮಿ ಮತ್ತು ಕಾಶಿ ವಿಶ್ವನಾಥ ಮಂದಿರ ವಿವಾದಗಳೇ ನಮ್ಮ ಮುಂದಿನ ಗುರಿ ಎಂದು ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಹೇಳಿದ್ದಾರೆ.

ಮೈಸೂರು ಹಿಂದೂ ಫೋರಂ ಸಹಯೋಗದಲ್ಲಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದ್ಯ ರಾಮಜನ್ಮಭೂಮಿ ವಿವಾದ ಮುಗಿದಿದೆ.

ಇನ್ಮುಂದೆ ಕಾಶಿ ವಿಶ್ವನಾಥ ಮಂದಿರ ಹಾಗೂ ಕೃಷ್ಣ ಜನ್ಮಭೂಮಿಗೆ ಸಂಬಂಧಿಸಿದ ಹಿಂದೂ,ಮುಸ್ಲಿಂ ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುತ್ತೇವೆ ಎಂದು ಸುಬ್ರಮಣಿಯನ್ ಸ್ವಾಮಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...