Wednesday, December 17, 2025
Wednesday, December 17, 2025

ಹರಿಹರಪುರದಲ್ಲಿ ಮಹಾಕುಂಬಾಭಿಷೇಕ ಸಂಪನ್ನ

Date:

ಶ್ರೀ ಆದಿಶಂಕರಾಚಾರ್ಯರು ಸ್ಫಾಪಿಸಿದ ಮಲೆನಾಡಿನ ಶಕ್ತಿ ಪೀಠದಲ್ಲಿ ಕಳೆದ 14 ದಿನಗಳಿಂದಲೂ ಸಂಭ್ರಮವೂ ಸಂಭ್ರಮ. ಧಾರ್ಮಿಕ ಕಾರ್ಯಕ್ರದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ಕೂ ಶ್ರೀ ಮಠ ಸಾಕ್ಷಿ ಆಗಿತ್ತು.

ಇಲ್ಲಿನ ಶ್ರೀ ಶಂಕರಾಚಾರ್ಯ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ವೈಭವ್ಯದಿಂದ ಸಂಪನ್ನವಾಯಿತು.

ಮಲೆನಾಡಿನ ತುಂಗಾ ನದಿ ತೀರದಲ್ಲಿ ಹಲವು ಧಾರ್ಮಿಕ ಕೇಂದ್ರಗಳಿವೆ, ಇಲ್ಲಿನ ಧಾರ್ಮಿಕ ಕೇಂದ್ರಗಳು ಜಗತ್ ಪ್ರಸಿದ್ದಿ ಪಡೆದು ಸನಾತನ ಧರ್ಮವನ್ನು ಎಲ್ಲೆಡೆ ಪ್ರಸರಿಸುತ್ತಿದೆ.ಇದರ ಸಾಲಿನಲ್ಲೇ ಬರುವ ಹರಿಹರಪುರದ ಶ್ರೀ ಮಠವೂ ಒಂದು. ಕಳೆದ 12 ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹರಿಹರಪುರದ ಶ್ರಿ ಶಾರದಾ ಲಕ್ಷ್ಮಿನರಸಿಂಹ ದೇವಾಲಯದ ಪುನರ್ ನಿರ್ಮಾಣದ ಕಾರ್ಯ ಸಂಪನ್ನಗೊಂಡ ಬಳಿಕ ಮಹಾಕುಂಭಾಭಿಷೇಕಕ್ಕೆ ಸಾಕ್ಷಿಯಾಯಿತು. ನೂರಕ್ಕೂ ಹೆಚ್ಚು ಪುರೋಹಿತರಿಂದ ಹೋಮ ಹವನಗಳು ನಡೆದ್ರೆ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಡಿನ ಗಣ್ಯಾತಿಗಣ್ಯರು ಆಗಮಿಸಿದರು. ಕಳೆದ 14 ದಿನಗಳಿಂದಲೂ ಮಲೆನಾಡಿನಲ್ಲೂ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...