Tuesday, August 25, 2026
Tuesday, August 25, 2026

ಆಶೀಷ್ ಮಿಶ್ರ ಪೋಲಿಸರಿಗೆ ಶರಣು

Date:

ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ನಿನ್ನೆ (ಭಾನುವಾರ) ಪೊಲೀಸರಿಗೆ ಶರಣಾಗಿದ್ದಾರೆ.

ಲಖೀಂಪುರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಆಶಿಷ್​ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್​ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದರು.

ಸದ್ಯ ಲಖೀಂಪುರ ಜೈಲಿಗೆ ಅವರನ್ನು ಕಳುಹಿಸಿಕೊಡಲಾಗಿದೆ. ಇಂದೇ (ಸೋಮವಾರ) ಶರಣಾಗತಿಗೆ ಕೊನೇ ದಿನವಾಗಿತ್ತು. ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಜೀಪು ಹರಿಸಿದ್ದರು.

ತೀವ್ರ ಗಾಯಗೊಂಡ ನಾಲ್ವರು ರೈತರು ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...