Saturday, May 16, 2026
Saturday, May 16, 2026

ಆಶೀಷ್ ಮಿಶ್ರ ಪೋಲಿಸರಿಗೆ ಶರಣು

Date:

ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ನಿನ್ನೆ (ಭಾನುವಾರ) ಪೊಲೀಸರಿಗೆ ಶರಣಾಗಿದ್ದಾರೆ.

ಲಖೀಂಪುರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಆಶಿಷ್​ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್​ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದರು.

ಸದ್ಯ ಲಖೀಂಪುರ ಜೈಲಿಗೆ ಅವರನ್ನು ಕಳುಹಿಸಿಕೊಡಲಾಗಿದೆ. ಇಂದೇ (ಸೋಮವಾರ) ಶರಣಾಗತಿಗೆ ಕೊನೇ ದಿನವಾಗಿತ್ತು. ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಜೀಪು ಹರಿಸಿದ್ದರು.

ತೀವ್ರ ಗಾಯಗೊಂಡ ನಾಲ್ವರು ರೈತರು ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...