Wednesday, October 2, 2024
Wednesday, October 2, 2024

ಆಶೀಷ್ ಮಿಶ್ರ ಪೋಲಿಸರಿಗೆ ಶರಣು

Date:

ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ನಿನ್ನೆ (ಭಾನುವಾರ) ಪೊಲೀಸರಿಗೆ ಶರಣಾಗಿದ್ದಾರೆ.

ಲಖೀಂಪುರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಆಶಿಷ್​ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್​ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದರು.

ಸದ್ಯ ಲಖೀಂಪುರ ಜೈಲಿಗೆ ಅವರನ್ನು ಕಳುಹಿಸಿಕೊಡಲಾಗಿದೆ. ಇಂದೇ (ಸೋಮವಾರ) ಶರಣಾಗತಿಗೆ ಕೊನೇ ದಿನವಾಗಿತ್ತು. ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಜೀಪು ಹರಿಸಿದ್ದರು.

ತೀವ್ರ ಗಾಯಗೊಂಡ ನಾಲ್ವರು ರೈತರು ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...