Monday, July 27, 2026
Monday, July 27, 2026

545ಪಿಎಸ್ ಐ ಹುದ್ದೆ ಅಕ್ರಮ, ಮರು ಪರೀಕ್ಷೆಗೆ ಸರ್ಕಾರ ತೀರ್ಮಾನ- ಜ್ಞಾನೇಂದ್ರ

Date:

545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಡೆದಿದ್ದ ಪಿಎಸ್ ಐ ಹುದ್ದೆ ನೇಮಕಾತಿ ಫಲಿತಾಂಶವನ್ನು ರದ್ದುಪಡಿಸಲಾಗಿದೆ. ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಆರೋಪಿಗಳಿಗೆ ಮರುಪರೀಕ್ಷೆಗೆ ಯಾವುದೇ ಅವಕಾಶವಿಲ್ಲ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಪರೀಕ್ಷೆ ನಡೆಯಲಿದೆ. ಶೀಘ್ರವೇ ಪಿ ಎಸ್ ಐ ಹುದ್ದೆ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...