Monday, May 4, 2026
Monday, May 4, 2026

ತಜ್ಞರ ಸಲಹೆ ಆಧರಿಸಿ ಶಾಲೆಗಳು ಪ್ರಾರಂಭ? : ಸಚಿವ ಬಿ.ಸಿ.ನಾಗೇಶ್

Date:

ರಾಜ್ಯದಲ್ಲಿ ಒಂದರಿಂದ ಐದನೇ ತರಗತಿ ಗಳನ್ನು ಪುನರಾರಂಭಿಸಲು ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೋವಿಡ್ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭಗೊಳ್ಳುತ್ತಿರುವುದರಿಂದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊಂಡಿದೆ. ಹೀಗಾಗಿ ಶನಿವಾರ ಭಾನುವಾರವೂ ತರಗತಿ ನಡೆಸುವ ಸಾಧ್ಯತೆಯಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ .ನಾಗೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ಸಿ. ನಾಗೇಶ್ ರವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿ ಪ್ರಾಥಮಿಕ ಶಾಲೆಗಳ ಪುನರಾರಂಭ ಕುರಿತಂತೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿ, ತಜ್ಞರು,ನೀಡುವಂತ ಸಲಹೆಗಳು ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...