Saturday, June 20, 2026
Saturday, June 20, 2026

ತಜ್ಞರ ಸಲಹೆ ಆಧರಿಸಿ ಶಾಲೆಗಳು ಪ್ರಾರಂಭ? : ಸಚಿವ ಬಿ.ಸಿ.ನಾಗೇಶ್

Date:

ರಾಜ್ಯದಲ್ಲಿ ಒಂದರಿಂದ ಐದನೇ ತರಗತಿ ಗಳನ್ನು ಪುನರಾರಂಭಿಸಲು ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೋವಿಡ್ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭಗೊಳ್ಳುತ್ತಿರುವುದರಿಂದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊಂಡಿದೆ. ಹೀಗಾಗಿ ಶನಿವಾರ ಭಾನುವಾರವೂ ತರಗತಿ ನಡೆಸುವ ಸಾಧ್ಯತೆಯಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ .ನಾಗೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ಸಿ. ನಾಗೇಶ್ ರವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿ ಪ್ರಾಥಮಿಕ ಶಾಲೆಗಳ ಪುನರಾರಂಭ ಕುರಿತಂತೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿ, ತಜ್ಞರು,ನೀಡುವಂತ ಸಲಹೆಗಳು ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...