Monday, July 27, 2026
Monday, July 27, 2026

ರೈತರ ಮನೆಬಾಗಿಲಿಗೇ ಪಶುವೈದ್ಯಕೀಯ ಅಂಬುಲೆನ್ಸ್ ಸೇವೆ

Date:

ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದೆ. ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ.

ವಿಕಾಸಸೌಧದಲ್ಲಿ ಸಂಚಾರಿ ಪಶು ಅಂಬುಲೆನ್ಸ್ ಅನ್ನು ಪರೀಕ್ಷಿಸಿದ ಬಳಿಕ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಈ ಮಾಹಿತಿ ನೀಡಿದ್ದಾರೆ.

ಮೇ 7ರಂದು ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ ರೂಪಾಲ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಆಂಬುಲೆನ್ಸ್ ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದರು.

ಒಟ್ಟು 275 ಪಶು ಅಂಬುಲೆನ್ಸ್ ಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದ್ದು ಈ ಪೈಕಿ ಮೇ 7ರಂದು 70 ಅಂಬುಲೆನ್ಸ್ ಗಳನ್ನು ಜಾನುವಾರಗಳ ಸೇವೆಗೆ ಲೋಕಾರ್ಪಣೆ ಮಾಡುತ್ತಿರುವುದಾಗಿ ತಿಳಿಸಿದರು.

ಇದರಿಂದ ಜಾನುವಾರುಗಳನ್ನು ಸಾಕುತ್ತಿರುವ ರೈತರಿಗೆ ಅನುಕೂಲವಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...