Wednesday, October 2, 2024
Wednesday, October 2, 2024

ವಿದ್ಯುತ್-ಉದ್ಯೋಗ-ರೈತರ ಸಮಸ್ಯೆ -ಹಣದುಬ್ಬರ ರಾಹುಲ್ ಮೋದಿಯತ್ತ ಟ್ವಿಟರ್ ಬಾಣ

Date:

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ದುರಾಡಳಿತವು, ಒಂದು ಕಾಲದಲ್ಲಿ ವಿಶ್ವದ ಅತಿ ವೇಗದ ಆರ್ಥಿಕತೆಗಳಲ್ಲಿ ಒಂದಾಗಿದ್ದ ದೇಶದ ಆರ್ಥಿಕತೆಯನ್ನು ಹೇಗೆ ಹಾಳು ಮಾಡಬಹುದು ಎಂಬುದರ ಅಧ್ಯಯನವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಬೇಸಿಗೆಯಲ್ಲಿ ಅತಿಹೆಚ್ಚು ಬೇಡಿಕೆಯಿರುವ ವಿದ್ಯುತ್ ಮತ್ತು ಕಲ್ಲಿದ್ದಲು ಕೊರತೆ ತೀವ್ರವಾಗಿರುವ ನಡುವೆಯೇ, ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್ ಮೂಲಕ ತಮ್ಮ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ನಿನ್ನೆ ಸೋಮವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ವಿದ್ಯುತ್ ಬಿಕ್ಕಟ್ಟು. ಉದ್ಯೋಗಗಳ ಬಿಕ್ಕಟ್ಟು, ರೈತರ ಬಿಕ್ಕಟ್ಟು. ಹಣದುಬ್ಬರದ ಬಿಕ್ಕಟ್ಟು. ಪ್ರಧಾನಿ ಮೋದಿ ಅವರ 8 ವರ್ಷಗಳ ದುರಾಡಳಿತವು ವಿಶ್ವದ ವೇಗದ ಆರ್ಥಿಕತೆಗಳಲ್ಲಿ ಒಂದಾಗಿದ್ದ ದೇಶದ ಆರ್ಥಿಕತೆಯನ್ನು ಹೇಗೆ ಹಾಳು ಮಾಡಬಹುದು ಎಂಬುದರ ಅಧ್ಯಯನವಾಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...