Thursday, December 18, 2025
Thursday, December 18, 2025

ವಿದ್ಯುತ್-ಉದ್ಯೋಗ-ರೈತರ ಸಮಸ್ಯೆ -ಹಣದುಬ್ಬರ ರಾಹುಲ್ ಮೋದಿಯತ್ತ ಟ್ವಿಟರ್ ಬಾಣ

Date:

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ದುರಾಡಳಿತವು, ಒಂದು ಕಾಲದಲ್ಲಿ ವಿಶ್ವದ ಅತಿ ವೇಗದ ಆರ್ಥಿಕತೆಗಳಲ್ಲಿ ಒಂದಾಗಿದ್ದ ದೇಶದ ಆರ್ಥಿಕತೆಯನ್ನು ಹೇಗೆ ಹಾಳು ಮಾಡಬಹುದು ಎಂಬುದರ ಅಧ್ಯಯನವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಬೇಸಿಗೆಯಲ್ಲಿ ಅತಿಹೆಚ್ಚು ಬೇಡಿಕೆಯಿರುವ ವಿದ್ಯುತ್ ಮತ್ತು ಕಲ್ಲಿದ್ದಲು ಕೊರತೆ ತೀವ್ರವಾಗಿರುವ ನಡುವೆಯೇ, ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್ ಮೂಲಕ ತಮ್ಮ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ನಿನ್ನೆ ಸೋಮವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ವಿದ್ಯುತ್ ಬಿಕ್ಕಟ್ಟು. ಉದ್ಯೋಗಗಳ ಬಿಕ್ಕಟ್ಟು, ರೈತರ ಬಿಕ್ಕಟ್ಟು. ಹಣದುಬ್ಬರದ ಬಿಕ್ಕಟ್ಟು. ಪ್ರಧಾನಿ ಮೋದಿ ಅವರ 8 ವರ್ಷಗಳ ದುರಾಡಳಿತವು ವಿಶ್ವದ ವೇಗದ ಆರ್ಥಿಕತೆಗಳಲ್ಲಿ ಒಂದಾಗಿದ್ದ ದೇಶದ ಆರ್ಥಿಕತೆಯನ್ನು ಹೇಗೆ ಹಾಳು ಮಾಡಬಹುದು ಎಂಬುದರ ಅಧ್ಯಯನವಾಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...