Tuesday, August 25, 2026
Tuesday, August 25, 2026

ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ-ರಾಷ್ಟ್ರಪತಿ

Date:

ಕೋವಿಡ್‌ ಇನ್ನೂ ಮುಗಿದಿಲ್ಲ. ಸೋಂಕು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಿ ಎಂದು ಸಾರ್ವಜನಿಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಸಲಹೆ ನೀಡಿದರು.

ದೆಹಲಿಯಲ್ಲಿ ಭಗವಾನ್‌ ಮಹಾವೀರ್‌ ಸೂಪರ್‌ ಸ್ಪೆಷಾಲಿಟಿ ಹಾಸ್ಪಿಟಲ್ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.

ಸೋಂಕು ತಡೆಗಟ್ಟಲು ಮಾಸ್ಕ್‌ ಪರಿಣಾಮಕಾರಿ ಅಸ್ತ್ರ.
250 ಹಾಸಿಗೆಗಳ ಸಾಮರ್ಥ್ಯದ ಈ ಆಸ್ಪತ್ರೆಯ ನಿರ್ಮಾಣ ಕಾರ್ಯ 2023ರ ವೇಳೆಗೆ ಮುಕ್ತಾಯವಾಗಲಿದೆ. ಇಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಸಮಾಜದ ಎಲ್ಲ ವರ್ಗದವರಿಗೂ ಕೈ ಗೆಟಕುವ ದರದಲ್ಲಿ ಮತ್ತು ಬಡವರಿಗೆ ಉಚಿತವಾಗಿ ದೊರಕಲಿದೆ. ಇದು ಸಂತಸದ ಸಂಗತಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...