Tuesday, August 25, 2026
Tuesday, August 25, 2026

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ

Date:

ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.
ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯಿತ ನಾಯಕತ್ವ ಬಲಪಡಿಸಲು ಹಿರಿಯ ನಾಯಕ ಬಸವರಾಜ ಹೊರಟ್ಟಿಯವರನ್ನು ಪಕ್ಷಕ್ಕೆ ಕರೆತರಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ‌ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...