Thursday, July 9, 2026
Thursday, July 9, 2026

ವಿಜಯಪುರದಲ್ಲಿ ಭಾವೈಕ್ಯತೆ ಮೆರೆದ ರಂಜಾನ್- ಬಸವಜಯಂತಿ

Date:

ಹಿಜಾಬ್, ಆಜಾನ್ ಮೈಕ್, ವ್ಯಾಪಾರಕ್ಕೆ ನಿರ್ಬಂಧ ಸೇರಿದಂತೆ ಅನೇಕ ವಿವಾದಗಳು ರಾಜ್ಯದಲ್ಲಿ ಹಿಂದೂ,ಮುಸ್ಲಿಂ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದಿದ್ದವು.‌ ಹುಬ್ಬಳ್ಳಿ ಗಲಭೆ ಬಳಿಕ ಮುಂದೆ ರಂಜಾನ್-ಬಸವ ಜಯಂತಿಗೆ ಹೇಗೆ ನಡೆಯುತ್ವೆ ಎನ್ನುವ ಅನುಮಾನ ಮೂಡುವಂತೆ ಮಾಡಿತ್ತು.

ಆದರೆ ವಿಜಯಪುರ ಜಿಲ್ಲೆಯಲ್ಲಿ ಒಟ್ಟೊಟ್ಟಿಗೆ ಬಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿವೆ.

ವಿಜಯಪುರ ಜಿಲ್ಲೆಯ ಹಲವೆಡೆ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬವನ್ನ ಆಚರಿಸಿದ್ದಾರೆ. ವಿಜಯಪುರ ಜಿಲ್ಲೆಯ ತಾಲೂಕಾ ಕೇಂದ್ರಗಳಲ್ಲಿ ಮುಸ್ಲಿಂರು ನಮಾಜ್ ಬಳಿಕ ಬಸವ ಜಯಂತಿ ನಡೆದ ಸ್ಥಳಕ್ಕೆ ಬಂದು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರೆ. ಇನ್ನೊಂದೆಡೆ ರಂಜಾನ್ ನಮಾಜ್ ಮುಗಿಸಿಕೊಂಡು ಬಂದ ಮುಸ್ಲಿಂರಿಗೆ ಹಿಂದೂಗಳು ಉಪಹಾರ, ಮಜ್ಜಿಗೆ-ನೀರು ನೀಡುವ ಮೂಲಕ ಭಾವೈಕ್ಯತೆ ಸಾಕ್ಷಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...