Tuesday, August 25, 2026
Tuesday, August 25, 2026

ಲೇಖಕ ಬಿಜಿಎಲ್ ಸ್ವಾಮಿ ಅಧ್ಯಯನ ಶಿಬಿರದ ಬಗ್ಗೆ ಮಾಹಿತಿ

Date:

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬಿ.ಜಿ.ಎಲ್. ಸ್ವಾಮಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ದಿ: 27/05/2022 ರಿಂದ ದಿ: 29/05/2022 ರವರೆಗೆ 3 ದಿನಗಳ ‘ಬಿ.ಜಿ.ಎಲ್. ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರವನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೊನ್ನೆಮರಡುವಿನಲ್ಲಿ ಆಯೋಜಿಸಲಾಗಿದೆ.

ರಾಜ್ಯದ ಆಸಕ್ತ 20-40 ವರ್ಷದೊಳಗಿನವರು ದಿ: 13/05/2022 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಗಧಿನ ನಮೂನೆ ಅರ್ಜಿಗಾಗಿ ಅಕಾಡೆಮಿ ವೆಬ್‍ಸೈಟ್ www.sahithyaacademy.karnataka.gov.in ನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22211730 / 29601730 / 22106460 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...