Thursday, March 26, 2026
Thursday, March 26, 2026

ಪಿಎಸ್ಐ ಹಗರಣದ ಬಗ್ಗೆ ಹೇಳಿಕೆ ಕೊಟ್ಟವರೇ ಹೊಣೆ-ಸಿಎಂ ಖಡಕ್ ಮಾತು

Date:

ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ಅಕ್ರಮ ಕುರಿತಂತೆ ಈಗಾಗಲೇ ಸಿಐಡಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ತನಿಖೆ ಚುರುಕಿನಿಂದ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಕರಣ ಸಂಬಂಧ ಯಾವುದೇ ಹೇಳಿಕೆಗಳನ್ನು ನೀಡಿದರೂ, ಯಾರು ಹೇಳಿಕೆಗಳನ್ನು ನೀಡುತ್ತಾರೋ, ಅವರೇ ಜವಾಬ್ದಾರಿ ಹೊರಬೇಕು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಆರ್‌ಟಿನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,

ಇನ್ನೂ ಪ್ರಕರಣದ ಸಂಬಂಧ ಯಾವುದೇ ಹೇಳಿಕೆಗಳನ್ನು ನೀಡಿದರೂ, ಯಾರು ಹೇಳಿಕೆಗಳನ್ನು ನೀಡುತ್ತಾರೋ ಅವರೇ ಜವಾಬ್ದಾರಿ ಹೊರಬೇಕು ಎಂಬುದಾಗಿ ಎಚ್ಚರಿಕೆ ನೀಡಿದರು.

ಪಿಎಸ್‌ಐ ನೇಮಕಾತಿಯ ಅಕ್ರಮದಲ್ಲಿ ಯಾರ ಬಳಿ, ಯಾವುದೇ ದಾಖಲೆಗಳು ಇದ್ದರು ನೀಡಲಿ. ಅದನ್ನು ಸಿಐಡಿ ಅಧಿಕಾರಿಗಳು ಪರಿಶೀಲಿಸುತ್ತಾರೆ ಎಂದರು.

ಇನ್ನೂ ಪ್ರಕರಣದ ಸಂಬಂಧ ಯಾವುದೇ ಹೇಳಿಕೆಗಳನ್ನು ನೀಡಿದರೂ, ಯಾರು ಹೇಳಿಕೆಗಳನ್ನು ನೀಡುತ್ತಾರೋ ಅವರೇ ಜವಾಬ್ದಾರಿ ಹೊರಬೇಕು ಎಂಬುದಾಗಿ ಎಚ್ಚರಿಕೆ ನೀಡಿದರು.

ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ವಿಚಾರವಾಗಿ ಮಾತನಾಡಿ, ಖರ್ಗೆ ಕುಟುಂಬ ಮೂಲತಃ ಕಾಂಗ್ರೆಸ್‌ನವರಾಗಿದ್ದಾರೆ. ಹಲವು ದಶಕಗಳಿಂದ ಕಾಂಗ್ರೆಸ್ ಜೊತೆಗೆ ಇರುವವರು. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ. ಈಗ ವಿಧಾನಸೌಧ ವ್ಯಾಪಾರಸೌಧ ಆಗಿಲ್ಲ. ಖರ್ಗೆ ಅವರು ಏನು ಎಂದು ನಾವು ಹೇಳಬೇಕಿಲ್ಲ. ಕಾಂಗ್ರೆಸ್ ಏನೆಂದು ನಾಡಿನ ಜನತೆಗೆ ಗೊತ್ತಿದೆ. ಅವರು ನಮಗೆ ಸರ್ಕಾರ ಹೇಗೆ ನಡೆಸಬೇಕೆಂದು ತಿಳಿಸುವುದು ಬೇಡ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...