Thursday, July 9, 2026
Thursday, July 9, 2026

ಶ್ರೀಲಂಕಾ ರಾಜಪಕ್ಸ ಪದತ್ಯಾಗಕ್ಕೆ ಒಪ್ಪಿಗೆ

Date:

ರಾಜೀನಾಮೆಯ ಒತ್ತಡಕ್ಕೆ ಕಡೆಗೂ ಮಣಿದಿರುವ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ, ತಮ್ಮ ಸ್ಥಾನವನ್ನು ತ್ಯಜಿಸಲು ಒಪ್ಪಿದ್ದಾರೆ.

ಶುಕ್ರವಾರ ಮಧ್ಯರಾತ್ರಿಯಿಂದಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದು ಅದರ ಬೆನ್ನಲ್ಲೇ ಮಹಿಂದಾ ಅವರಿಂದ ಪದತ್ಯಾಗದ ನಿರ್ಧಾರ ಪ್ರಕಟವಾಗಿದೆ.

ಶನಿವಾರದಂದು, ರಾಷ್ಟ್ರಪತಿ ಗೊಟಬಾಯ ರಾಜಪಕ್ಸ ಅವರ ನಿವಾಸದಲ್ಲಿ ನಡೆದ ಮಹಿಂದಾ ಸಂಪುಟದ ವಿಶೇಷ‌ ಸಭೆಯಲ್ಲಿ ರಾಜೀನಾಮೆಗೆ ಗೊಟಬಾಯ ಅವರು ನೀಡಿದ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಆರ್ಥಿಕ ದುಸ್ಥಿತಿಗೆ ತಲುಪಿರುವ ಶ್ರೀಲಂಕಾದ ಸುಮಾರು 80 ಸಾವಿರ ಬಡವರಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದಾಗಿ ಧನಸಹಾಯ ನೀಡಲಾಗುತ್ತದೆ ಎಂದು ಐರೋಪ್ಯ ಒಕ್ಕೂಟ (ಇ.ಯು.) ಪ್ರಕಟಿಸಿದೆ.

ಮತ್ತೊಂದೆಡೆ, ಔಷಧಿ ಕೊಳ್ಳಲು ಹಣವಿಲ್ಲದೆ ಪರಿತಪಿಸುತ್ತಿರುವ ಶ್ರೀಲಂಕಾದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಸಹಾಯ ನೀಡುವುದಾಗಿ ಬಾಂಗ್ಲಾದೇಶ ಸರ್ಕಾರ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...