Sunday, May 17, 2026
Sunday, May 17, 2026

ಕಾಂಗ್ರೆಸ್ ಗೆ ಅಧಿಕಾರ ಕೊಡಿ 10 ಕೆ.ಜಿ.ಅಕ್ಕಿ ಉಚಿತ ನೀಡುತ್ತೇವೆ-ಸಿದ್ಧರಾಮಯ್ಯ

Date:

ಮುಂದಿರುವ 2023ರ ಚುನಾವಣೆಯಲ್ಲಿ ಜನರ ಆಶೀರ್ವಾದಿಂದ ನಾವು ಅಧಿಕಾರಕ್ಕೆ ಬಂದರೆ 10ಕೆ.ಜಿ. ಅಕ್ಕಿ ಉಚಿ​ತ​ವಾಗಿ ಕೋಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು.

ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಭಾನು​ವಾ​ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಉದ್ಘಾಟಿಸಿ ಮಾತನಾಡಿ, ಅಗತ್ಯವಸ್ತು ಬೆಲೆ ದುಪ್ಪ​ಟ್ಟಾ​ಗಿ​ದೆ.

ಒಂದು ಕಡೆ ಬೆಲೆ ಏರಿಕೆ ಇನ್ನೊಂದು ಕಡೆ ಲೂಟಿ ಹೊಡೆಯುವುದು ನಡೆ​ಯು​ತ್ತಿ​ದೆ. ಪಿಎಸ್‌ಐ ನೇಮಕಾತಿಯಲ್ಲಿ ಸುಮಾರು 300 ಕೋಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು.

ಇಂಥ ಸರ್ಕಾರ ಯಾವುದೇ ಕಾರ​ಣಕ್ಕೂ ಇರ​ಬಾ​ರದು. ಇಂಥ ಸರ್ಕಾ​ರ​ವನ್ನು ಬೇರು ಸಮೇತ ಕಿತ್ತು ಎಸೆದಾಗ ದೇಶ, ನಾವು, ನೀವು ಉಳಿ​ಯು​ತ್ತೇ​ವೆ. ಈ ಸರ್ಕಾರಕ್ಕೆ ಕಣ್ಣು ಕಾಣಿಸಲ್ಲ. ಕಿವಿಯೂ ಕೇಳಿಸಲ್ಲ. ಈ ಸರ್ಕಾರದ್ದು ಎಮ್ಮೆ ಚರ್ಮ ಅಲ್ಲ. ಘೇಂಡಾಮೃಗದ ಚರ್ಮ ಎಂದು ತೀವ್ರ ಕಿಡಿಕಾರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...