Tuesday, August 25, 2026
Tuesday, August 25, 2026

ಶ್ರೀಲಂಕಾ ಸಂಸದನ ಕೊಲೆ:ವಿಶ್ವ ರಾಜಕೀಯ ಕ್ಷೇತ್ರದಲ್ಲಿಭಾರಿ ಸಂಚಲನ

Date:

ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಷ ರಾಜೀನಾಮೆಯ ಬಳಿಕ ಈ ಘರ್ಷಣೆ ನಡೆದಿದೆ. ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಮಹಿಂದಾ ರಾಜಪಕ್ಸೆ ರಾಜೀನಾಮೆಯಿಂದ ಕೆರಳಿದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ರಾಜಧಾನಿ ಕೊಲಂಬೊ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ 3 ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸದರ ಈ ನಡೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ನಿಟ್ಟಂಪುರದಲ್ಲಿ ಅಮರಕೀರ್ತಿ ಅವರ ಕಾರ್ ತಡೆದು ನಿಲ್ಲಿಸಿದೆ. ಅವರ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶ್ರೀಲಂಕಾದಲ್ಲಿ ಆಡಳಿತ ಪಕ್ಷದ ಸಂಸದರೊಬ್ಬರನ್ನು ನಾಗರಿಕರು ಥಳಿಸಿ ಕೊಂದಿರುವ ಘಟನೆ ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...