Saturday, March 28, 2026
Saturday, March 28, 2026

ಸುಪ್ರೀಂ ಆದೇಶವನ್ನ ಎಲ್ಲರೂ ಪಾಲಿಸಬೇಕು- ಬೊಮ್ಮಾಯಿ

Date:

ಅಜಾನ್ ವಿರುದ್ಧ ಸುಪ್ರಭಾತ ವಿವಾದಕ್ಕೆ ಸಂಬಂಧಿಸಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ. ಧ್ವನಿವರ್ಧಕಗಳ ಕುರಿತು ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಕರ್ನಾಟಕ ಸರ್ಕಾರವೂ 2002ರಲ್ಲಿ ವಿಶೇಷ ಆದೇಶ ಮಾಡಿದೆ.

ಈ ಆದೇಶಗಳನ್ನ ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಈ ಕುರಿತು ನೆಲಮಂಗಲದಲ್ಲಿ ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಸಿಎಂ, ಅಜಾನ್ ವಿರುದ್ಧ ಸುಪ್ರಭಾತ ವಿಚಾರದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ. ಧ್ವನಿವರ್ಧಕಗಳ ಬಗ್ಗೆ ಸುಪ್ರೀಂಕೋರ್ಟ್‌ ಆದೇಶವನ್ನ ನೀಡಿದೆ. ಕರ್ನಾಟಕ ಸರ್ಕಾರವೂ 2002ರಲ್ಲಿ ವಿಶೇಷ ಆದೇಶ ಮಾಡಿದೆ. ಈ ಆದೇಶಗಳನ್ನ ಎಲ್ಲರೂ ಪಾಲಿಸಬೇಕೆಂಬ ನಿರ್ಧಾರ ಮಾಡಲಾಗಿದೆ ಎಂದರು.

ಇನ್ನು ಸಭೆ ವಿವರಗಳನ್ನ ಪ್ರತ್ಯೇಕ ಆದೇಶ ಮೂಲಕ ಹೊರಡಿಸ್ತೇವೆ. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಎಲ್ಲೂ ಸರ್ಕಾರ ಹೊರಡಿಸುವ ಹೊಸ ಆದೇಶ ಪಾಲಿಸಬೇಕು. ಇದೇ ನಿಯಮಗಳು ಯುಪಿ, ಬೇರೆ ಬೇರೆ ರಾಜ್ಯಗಳಲ್ಲಿ ಇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...