Sunday, August 2, 2026
Sunday, August 2, 2026

ವಾಲ್ಮೀಕಿ ಪ್ರಶಸ್ತಿ ಘೋಷಣೆ

Date:

2020 – 21 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಹೆಸರನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀ ರಾಮುಲು ಪ್ರಕಟಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರಶಸ್ತಿ ಪ್ರದಾನ ಮಾಡಿದರು. ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

2021 ನೇ ಸಾಲಿನ ಪ್ರಶಸ್ತಿ ಪುರಸ್ಕೃತರು

ಕೆ. ಸಿ. ನಾಗರಾಜು ( ಸಮಾಜ ಸೇವೆ) ಬೆಂಗಳೂರು ವಿಭಾಗ. ಲಕ್ಷ್ಮಿ ಗಣಪತಿ ಸಿದ್ದಿ ( ಸಮಾಜ ಸೇವೆ), ಬೆಳಗಾವಿ ವಿಭಾಗ. ಟಿ.ಅಶ್ವತ್ಥರಾಮಯ್ಯ ( ಸಮಾಜ ಸೇವೆ). ಜಂಬಯ್ಯ ನಾಯಕ ( ಸಮಾಜ ಸೇವೆ). ಪ್ರೊ.ಎಸ್.ಆರ್.ನಿರಂಜನ ( ಶಿಕ್ಷಣ ಕ್ಷೇತ್ರ), ಮೈಸೂರು ವಿಭಾಗ. ಭಟ್ರ ಹಳ್ಳಿ ಗೂಳಪ್ಪ (ಸಾಮಾಜ ಸೇವೆ), ಕಲಬುರ್ಗಿ ವಿಭಾಗ.

2020 ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
ಡಾ. ಕೆ. ಆರ್ ಪಾಟೀಲ್ (ಸಾಮಾಜ ಸೇವೆ), ಬೆಳಗಾವಿ ವಿಭಾಗ. ಗೌರಿ ಕೊರಗ (ಸಮಾಜ ಸೇವೆ), ಮೈಸೂರು ವಿಭಾಗ. ಮಾರಪ್ಪ ನಾಯಕ ( ಸಂಘಟನೆ), ಕಲಬುರ್ಗಿ ವಿಭಾಗ. ಡಾ. ಬಿ. ಎಲ್. ವೇಣು (ಸಾಹಿತ್ಯ) , ಬೆಂಗಳೂರು ವಿಭಾಗ. ತಿಪ್ಪೇಸ್ವಾಮಿ ಹೆಚ್.(ಸಿರಿಗೆರೆ ತಿಪ್ಪೇಶ್) (ಸಮಾಜ ಸೇವೆ), ಬೆಂಗಳೂರು ಕೇಂದ್ರ ಸ್ಥಾನ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...