Thursday, June 18, 2026
Thursday, June 18, 2026

ವಾಲ್ಮೀಕಿ ಪ್ರಶಸ್ತಿ ಘೋಷಣೆ

Date:

2020 – 21 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಹೆಸರನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀ ರಾಮುಲು ಪ್ರಕಟಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರಶಸ್ತಿ ಪ್ರದಾನ ಮಾಡಿದರು. ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

2021 ನೇ ಸಾಲಿನ ಪ್ರಶಸ್ತಿ ಪುರಸ್ಕೃತರು

ಕೆ. ಸಿ. ನಾಗರಾಜು ( ಸಮಾಜ ಸೇವೆ) ಬೆಂಗಳೂರು ವಿಭಾಗ. ಲಕ್ಷ್ಮಿ ಗಣಪತಿ ಸಿದ್ದಿ ( ಸಮಾಜ ಸೇವೆ), ಬೆಳಗಾವಿ ವಿಭಾಗ. ಟಿ.ಅಶ್ವತ್ಥರಾಮಯ್ಯ ( ಸಮಾಜ ಸೇವೆ). ಜಂಬಯ್ಯ ನಾಯಕ ( ಸಮಾಜ ಸೇವೆ). ಪ್ರೊ.ಎಸ್.ಆರ್.ನಿರಂಜನ ( ಶಿಕ್ಷಣ ಕ್ಷೇತ್ರ), ಮೈಸೂರು ವಿಭಾಗ. ಭಟ್ರ ಹಳ್ಳಿ ಗೂಳಪ್ಪ (ಸಾಮಾಜ ಸೇವೆ), ಕಲಬುರ್ಗಿ ವಿಭಾಗ.

2020 ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
ಡಾ. ಕೆ. ಆರ್ ಪಾಟೀಲ್ (ಸಾಮಾಜ ಸೇವೆ), ಬೆಳಗಾವಿ ವಿಭಾಗ. ಗೌರಿ ಕೊರಗ (ಸಮಾಜ ಸೇವೆ), ಮೈಸೂರು ವಿಭಾಗ. ಮಾರಪ್ಪ ನಾಯಕ ( ಸಂಘಟನೆ), ಕಲಬುರ್ಗಿ ವಿಭಾಗ. ಡಾ. ಬಿ. ಎಲ್. ವೇಣು (ಸಾಹಿತ್ಯ) , ಬೆಂಗಳೂರು ವಿಭಾಗ. ತಿಪ್ಪೇಸ್ವಾಮಿ ಹೆಚ್.(ಸಿರಿಗೆರೆ ತಿಪ್ಪೇಶ್) (ಸಮಾಜ ಸೇವೆ), ಬೆಂಗಳೂರು ಕೇಂದ್ರ ಸ್ಥಾನ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...