Saturday, December 6, 2025
Saturday, December 6, 2025

ವಾಲ್ಮೀಕಿ ಪ್ರಶಸ್ತಿ ಘೋಷಣೆ

Date:

2020 – 21 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಹೆಸರನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀ ರಾಮುಲು ಪ್ರಕಟಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರಶಸ್ತಿ ಪ್ರದಾನ ಮಾಡಿದರು. ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

2021 ನೇ ಸಾಲಿನ ಪ್ರಶಸ್ತಿ ಪುರಸ್ಕೃತರು

ಕೆ. ಸಿ. ನಾಗರಾಜು ( ಸಮಾಜ ಸೇವೆ) ಬೆಂಗಳೂರು ವಿಭಾಗ. ಲಕ್ಷ್ಮಿ ಗಣಪತಿ ಸಿದ್ದಿ ( ಸಮಾಜ ಸೇವೆ), ಬೆಳಗಾವಿ ವಿಭಾಗ. ಟಿ.ಅಶ್ವತ್ಥರಾಮಯ್ಯ ( ಸಮಾಜ ಸೇವೆ). ಜಂಬಯ್ಯ ನಾಯಕ ( ಸಮಾಜ ಸೇವೆ). ಪ್ರೊ.ಎಸ್.ಆರ್.ನಿರಂಜನ ( ಶಿಕ್ಷಣ ಕ್ಷೇತ್ರ), ಮೈಸೂರು ವಿಭಾಗ. ಭಟ್ರ ಹಳ್ಳಿ ಗೂಳಪ್ಪ (ಸಾಮಾಜ ಸೇವೆ), ಕಲಬುರ್ಗಿ ವಿಭಾಗ.

2020 ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
ಡಾ. ಕೆ. ಆರ್ ಪಾಟೀಲ್ (ಸಾಮಾಜ ಸೇವೆ), ಬೆಳಗಾವಿ ವಿಭಾಗ. ಗೌರಿ ಕೊರಗ (ಸಮಾಜ ಸೇವೆ), ಮೈಸೂರು ವಿಭಾಗ. ಮಾರಪ್ಪ ನಾಯಕ ( ಸಂಘಟನೆ), ಕಲಬುರ್ಗಿ ವಿಭಾಗ. ಡಾ. ಬಿ. ಎಲ್. ವೇಣು (ಸಾಹಿತ್ಯ) , ಬೆಂಗಳೂರು ವಿಭಾಗ. ತಿಪ್ಪೇಸ್ವಾಮಿ ಹೆಚ್.(ಸಿರಿಗೆರೆ ತಿಪ್ಪೇಶ್) (ಸಮಾಜ ಸೇವೆ), ಬೆಂಗಳೂರು ಕೇಂದ್ರ ಸ್ಥಾನ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...