Monday, February 2, 2026
Monday, February 2, 2026

ವಾಲ್ಮೀಕಿ ಪ್ರಶಸ್ತಿ ಘೋಷಣೆ

Date:

2020 – 21 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಹೆಸರನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀ ರಾಮುಲು ಪ್ರಕಟಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರಶಸ್ತಿ ಪ್ರದಾನ ಮಾಡಿದರು. ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

2021 ನೇ ಸಾಲಿನ ಪ್ರಶಸ್ತಿ ಪುರಸ್ಕೃತರು

ಕೆ. ಸಿ. ನಾಗರಾಜು ( ಸಮಾಜ ಸೇವೆ) ಬೆಂಗಳೂರು ವಿಭಾಗ. ಲಕ್ಷ್ಮಿ ಗಣಪತಿ ಸಿದ್ದಿ ( ಸಮಾಜ ಸೇವೆ), ಬೆಳಗಾವಿ ವಿಭಾಗ. ಟಿ.ಅಶ್ವತ್ಥರಾಮಯ್ಯ ( ಸಮಾಜ ಸೇವೆ). ಜಂಬಯ್ಯ ನಾಯಕ ( ಸಮಾಜ ಸೇವೆ). ಪ್ರೊ.ಎಸ್.ಆರ್.ನಿರಂಜನ ( ಶಿಕ್ಷಣ ಕ್ಷೇತ್ರ), ಮೈಸೂರು ವಿಭಾಗ. ಭಟ್ರ ಹಳ್ಳಿ ಗೂಳಪ್ಪ (ಸಾಮಾಜ ಸೇವೆ), ಕಲಬುರ್ಗಿ ವಿಭಾಗ.

2020 ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
ಡಾ. ಕೆ. ಆರ್ ಪಾಟೀಲ್ (ಸಾಮಾಜ ಸೇವೆ), ಬೆಳಗಾವಿ ವಿಭಾಗ. ಗೌರಿ ಕೊರಗ (ಸಮಾಜ ಸೇವೆ), ಮೈಸೂರು ವಿಭಾಗ. ಮಾರಪ್ಪ ನಾಯಕ ( ಸಂಘಟನೆ), ಕಲಬುರ್ಗಿ ವಿಭಾಗ. ಡಾ. ಬಿ. ಎಲ್. ವೇಣು (ಸಾಹಿತ್ಯ) , ಬೆಂಗಳೂರು ವಿಭಾಗ. ತಿಪ್ಪೇಸ್ವಾಮಿ ಹೆಚ್.(ಸಿರಿಗೆರೆ ತಿಪ್ಪೇಶ್) (ಸಮಾಜ ಸೇವೆ), ಬೆಂಗಳೂರು ಕೇಂದ್ರ ಸ್ಥಾನ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...